|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಆಗಸ್ಟ್ – 10 – ತ್ರಯೋದಶಿ – ಸೋಮವಾರ

ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 13

ಕಾರ್ಯಕ್ರಮದ ವಿವರ:

ಸರ್ವಸೇವೆ – ಸಿದ್ದಾಪುರ ಮಂಡಲ (ಅಂಬಾಗಿರಿ, ಹರೀಶಿಮಂಗಳೂರು, ಹಾರ್ಸಿಕಟ್ಟ, ಬಿದ್ರಕಾನ, ಸಿದ್ದಾಪುರ) ವಲಯಗಳ ಪರವಾಗಿ ಸುರೇಶ ವೆಂಕಟ್ರಮಣ ಹೆಗಡೆ

5.30am ಶ್ರೀಪೂಜೆ

12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ

6.58pm ಶ್ರೀಪೂಜೆ