ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 14
ಕಾರ್ಯಕ್ರಮದ ವಿವರ:
ಸರ್ವಸೇವೆ – ಸಿದ್ದಾಪುರ ಮಂಡಲ (ಭಾನ್ಕುಳಿ, ಇಟಗಿ, ದೊಡ್ಮನೆ, ಚಪ್ಪರಮನೆ, ತಾಳಗುಪ್ಪಇಡುವಾಣಿ) ವಲಯಗಳ ಪರವಾಗಿ *ಶ್ರೀ ಬಿ.ಎಸ್.ಮಂಜುನಾಥ ಶರ್ಮಾ*
9.00am ಶ್ರೀಪೂಜೆ
12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ
6.57pm ಶ್ರೀಪೂಜೆ

