ಅನ್ನಬ್ರಹ್ಮ ಚಾತುರ್ಮಾಸ್ಯ ದಿನ – 22
ಕಾರ್ಯಕ್ರಮದ ವಿವರ:
ಸರ್ವಸೇವೆ- ಹೊನ್ನಾವರ ಹವ್ಯಕ ಮಂಡಲ
(ಹೊನ್ನಾವರ, ಗೆರುಸೊಪ್ಪ, ಕಡ್ಲೆ, ಮುಗ್ವಾ, ಹೊಸಾಕುಳಿ)ವಲಯಗಳ ಪರವಾಗಿ ಲಕ್ಷ್ಮೀನಾರಾಯಣ ಹೆಗಡೆ ಮತ್ತು ಕುಟುಂಬದವರು
9.00am ಶ್ರೀಪೂಜೆ
12.00pm ಪೀಠಕ್ಕೆ.
ದಿನಪ್ರಧಾನರಿಂದ ಫಲಸಮರ್ಪಣೆ
ಅನ್ನಂ ಬ್ರಹ್ಮ ಪ್ರವಚನ
ಭಿಕ್ಷಾಂಗ ಪಾದುಕಾಪೂಜೆ ಮಂಗಳಾರತಿ, ಆಶೀರ್ವಾದ
ಸಾಮೂಹಿಕ ಫಲಸಮರ್ಪಣೆ
ಮಂತ್ರಾಕ್ಷತೆ
6.53pm ಶ್ರೀಪೂಜೆ

