|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಗೋಸ್ವರ್ಗದಲ್ಲಿ ಯೋಗ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ : ಶ್ರೀರಾಮಸೇನೆ ನೇತೃತ್ವದಲ್ಲಿ ಏಳು ದಿನಗಳ ಶಿಬಿರ

ಭಾನ್ಕುಳಿ: ಶ್ರೀರಾಮಸೇನೆಯ ನೇತೃತ್ವದಲ್ಲಿ, ಗೋಸ್ವರ್ಗದಲ್ಲಿ, 2.12.2018ರಿಂದ ಏಳು ದಿನಗಳ ಕಾಲ ‘ಯೋಗ ಮತ್ತು ವ್ಯಕ್ತಿತ್ವ ವಿಕಸನ’ ತರಬೇತಿ ಶಿಬಿರವು ನಡೆಯಲಿದೆ. ಈ ಶಿಬಿರವನ್ನು ಉದ್ಘಾಟಿಸಿದ ಶ್ರೀ ಪ್ರಮೋದ ಮುತಾಲಿಕ್ ಗೋಸ್ವರ್ಗದಲ್ಲಿ ವಿಹರಿಸಿ, ಗೋಸ್ವರ್ಗದ ಬಗ್ಗೆ ಮಾಹಿತಿ ಪಡೆದುಕೊಂಡರು.