ರಜತ ಮಂಟಪ ಸಮರ್ಪಣೆ Saturday, February 13th, 2021 Srimukha ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದಲ್ಲಿ ಶ್ರೀಕರಾರ್ಚಿತ ದೇವರಿಗೆ ರಜತ ಮಂಟಪ ಸಮರ್ಪಣೆ ನಡೆದು ಗೋಧೂಳಿ ಮುಹೂರ್ತದಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯರಿಂದ ನೂತನ ರಜತ ಮಂಟಪದಲ್ಲಿ ಪೂಜೆ ನಡೆಯಿತು.