|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ರಜತ ಮಂಟಪ ಸಮರ್ಪಣೆ

ಮಾಣಿ ಪೆರಾಜೆ ಶ್ರೀ ರಾಮಚಂದ್ರಾಪುರ ಮಠದಲ್ಲಿ ಶ್ರೀಕರಾರ್ಚಿತ ದೇವರಿಗೆ ರಜತ ಮಂಟಪ ಸಮರ್ಪಣೆ ನಡೆದು ಗೋಧೂಳಿ ಮುಹೂರ್ತದಲ್ಲಿ ಶ್ರೀ ಸಂಸ್ಥಾನ ಗೋಕರ್ಣ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯರಿಂದ ನೂತನ ರಜತ ಮಂಟಪದಲ್ಲಿ ಪೂಜೆ ನಡೆಯಿತು.