|| ಶ್ರೀರಾಮಚಂದ್ರಾಪುರ ಮಠದ ಯೋಚನೆ-ಯೋಜನೆ-ಕಾರ್ಯ-ಕಾರ್ಯಕ್ರಮಗಳ ಸಮಗ್ರ ದರ್ಶನ ||
Menu

ಉರುವಾಲು ಶಾಲೆಯಲ್ಲಿ ಸ್ವಾತಂತ್ರ್ಯ ದಿನ

ಉರುವಾಲು ಶ್ರೀಭಾರತೀ ಆಂಗ್ಲಮಾಧ್ಯಮ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಣ್ಣಪ್ಪ ದ್ವಜಾರೋಹಣ ನಡೆಸಿದರು. ಸೇವಾಸಮಿತಿ ಅಧ್ಯಕ್ಷ ಶಂಕರನಾರಾಯಣ ಭಟ್, ಮುಖ್ಯಶಿಕ್ಷಕಿ ಶೋಭಿತಾ ಕೆ. ಆರ್. ಮತ್ತಿತ್ತರರು ಉಪಸ್ಥಿತರಿದ್ದರು.